Category: ಟೆಕ್ ಟ್ರಿಕ್ಸ್
-
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ
-
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ
Categories: ಟೆಕ್ ಟ್ರಿಕ್ಸ್ -
ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಮೊಬೈಲ್ ಫೋನಿನಲ್ಲಿ ನಿಮ್ಮ ವಿರ್ಚುವಲ್ ಆರ್ ಸಿ ಕಾರ್ಡ್ ಮತ್ತು ವಿರ್ಚುವಲ್ ಡಿಎಲ್ ಅನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ನಮ್ಮ ದೈನಂದಿಕ ಜೀವನದಲ್ಲಿ ಡಿಎಲ್ ಮತ್ತು ಆರ್ ಸಿ ಕಾರ್ಡ್ ಮುಖ್ಯವಾಗಿ ಅವಶ್ಯವಾಗಿದೆ. ಇವೆರಡನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಫೋನಿನಲ್ಲಿ ಇಟ್ಟುಕೊಂಡರೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗಬಹುದು. ಇದನ್ನೂ ಓದಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ
Categories: ಟೆಕ್ ಟ್ರಿಕ್ಸ್
Hot this week
-
Airtel Recharge: ಏರ್ಟೆಲ್ ಗ್ರಾಹಕರಿಗೆ ಬಂಪರ್ ಆಫರ್! ಕೇವಲ ₹469ಕ್ಕೆ 84 ದಿನಗಳ ಅನ್ಲಿಮಿಟೆಡ್ ವ್ಯಾಲಿಡಿಟಿ ಪ್ಲಾನ್.
-
ಅಡಿಕೆ ಧಾರಣೆ: ಶಿವಮೊಗ್ಗದಲ್ಲಿ ₹94,000/- ದಾಟಿದ ಅಡಿಕೆ ದರ, ವಾರದ ಮಧ್ಯ ಮಾರುಕಟ್ಟೆಯಲ್ಲಿ ದಿಡೀರ್ ಬದಲಾವಣೆ.!
-
ಒಬ್ಬ ಮಗನಿಗೆ ಮಾತ್ರ ಆಸ್ತಿಯಲ್ಲಿ ಪಾಲು ಕೊಡದ ತಾಯಿ; ವಿಲ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಕಾದಿತ್ತು ಬಿಗ್ ಶಾಕ್!
-
ಕರ್ನಾಟಕ IAS ಅಧಿಕಾರಿಗಳ ವರ್ಗಾವಣೆ: ರೋಹಿಣಿ ಸಿಂಧೂರಿ ಸೇರಿ ವರ್ಗಾವಣೆಗೊಂಡವರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ
-
ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಸಿವಿಲ್, KSRP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರದ ಅಧಿಕೃತ ಆದೇಶ.
Topics
Latest Posts
- Airtel Recharge: ಏರ್ಟೆಲ್ ಗ್ರಾಹಕರಿಗೆ ಬಂಪರ್ ಆಫರ್! ಕೇವಲ ₹469ಕ್ಕೆ 84 ದಿನಗಳ ಅನ್ಲಿಮಿಟೆಡ್ ವ್ಯಾಲಿಡಿಟಿ ಪ್ಲಾನ್.

- ಅಡಿಕೆ ಧಾರಣೆ: ಶಿವಮೊಗ್ಗದಲ್ಲಿ ₹94,000/- ದಾಟಿದ ಅಡಿಕೆ ದರ, ವಾರದ ಮಧ್ಯ ಮಾರುಕಟ್ಟೆಯಲ್ಲಿ ದಿಡೀರ್ ಬದಲಾವಣೆ.!

- ಒಬ್ಬ ಮಗನಿಗೆ ಮಾತ್ರ ಆಸ್ತಿಯಲ್ಲಿ ಪಾಲು ಕೊಡದ ತಾಯಿ; ವಿಲ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಕಾದಿತ್ತು ಬಿಗ್ ಶಾಕ್!

- ಕರ್ನಾಟಕ IAS ಅಧಿಕಾರಿಗಳ ವರ್ಗಾವಣೆ: ರೋಹಿಣಿ ಸಿಂಧೂರಿ ಸೇರಿ ವರ್ಗಾವಣೆಗೊಂಡವರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ

- ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಸಿವಿಲ್, KSRP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸರ್ಕಾರದ ಅಧಿಕೃತ ಆದೇಶ.


