ರೈಲ್ವೆ ಪ್ರಯಾಣಿಕರೆ ಗಮನಿಸಿ- ಮೈಸೂರು-ಧಾರವಾಡ ಸೇರಿದಂತೆ 314 ರೈಲುಗಳ ವೇಳಾಪಟ್ಟಿ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Image 2023 10 03 at 08.15.16

WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ  ವರದಿಯಲ್ಲಿ, ಮೈಸೂರು – ಧಾರವಾಡ ಎಕ್ಸ್ಪ್ರೆಸ್ ರೈಲುಗಳ(Mysore- Dharawad Express Trains) ಸಮಯ ಬದಲಾವಣೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ಮೊದಲು ಪ್ರತಿದಿನ ರಾತ್ರಿ 10: 30ಕ್ಕೆ ಮೈಸೂರು – ಧಾರವಾಡ(Mysore – Dharawad) ರೈಲು ಸಂಚರಿಸುತ್ತಿತ್ತು ಆದರೆ ಈಗ ಸಮಯ ಬದಲಾವಣೆ ಆಗಿದೆ. ಹೌದು, 10:30ಕ್ಕೆ ಹೋಗುವ ಮೈಸೂರು ಧಾರವಾಡ ರೈಲು ಈಗ ರಾತ್ರಿ 8.30 ಕ್ಕೆ ಪ್ರಯಾಣ ಆರಂಭಿಸಿದೆ. ಇದೇ ರೀತಿಯ ಎಲ್ಲಾ  ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

314 ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ :

ಈ ರೈಲು ಸಂಚರಿಸುವ ಸಮಯ ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತೆ ಇಡು ಮಾಡಿತ್ತು. ಮತ್ತು ಸಮಯ ಬದಲಾವಣೆ ಬಗ್ಗೆ ತಿಳಿಯದೆ ಬಂದ ಪ್ರಯಾಣಿಕರಿಗೆ ತೊಂದರೆಯಾಗಿರುವುದರಿಂದ ಪ್ರಯಾಣಿಕರಿಗೆ ರೈಲು ಸಮಯ ಬದಲಾವಣೆ ಬಗ್ಗೆ ಟಿಕೆಟ್ ಬುಕಿಂಗ್ (Ticket Booking) ಸಮಯದಲ್ಲಿ ಮಾಹಿತಿ ನೀಡಿಲಾಗುತ್ತಿದೆ, ಎಂದು ರೈಲ್ವೆ ಇಲಾಖೆ ಅಧಿಕಾರಿ ಮಾಹಿತಿ ತಿಳಿಸಿದ್ದಾರೆ.

chanel

ಮೈಸೂರು – ಧಾರವಾಡ ರೈಲನ್ನು ಬೆಳಗಾವಿವರೆಗೆ ವಿಸ್ತರಣೆ ಮಾಡಲಾಗಿದೆ :

ರೈಲ್ವೆ ಪ್ರಯಾಣಿಕರಿಗೆ ಇನ್ನೊಂದು ಸಿಹಿ ಸುದ್ದಿ ರೈಲ್ವೆ ಇಲಾಖೆ ನೀಡಿದೆ. ಹೌದು, ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹು ದಿನಗಳೇ ಬೇಡಿಕೆಯಾಗಿತ್ತು ಇದು. ಹಾಗೂ ಈಗ ಇದು ಈಡೇರಿದೆ ಅದೇನೆಂದರೆ ಮೈಸೂರು – ಧಾರವಾಡ ರೈಲನ್ನು (Mysore- Dharawad express trains) ಬೆಳಗಾವಿಯವರೆಗೂ ವಿಸ್ತರಿಸಲಾಗಿದೆ .ಇದನ್ನು ರೈಲ್ವೆ ಸಚಿವರು ಆದೇಶ ನೀಡಿದ್ದಾರೆ. ಇದರ ಜೊತೆಗೆ 314 ರೈಲುಗಳ ವೇಳಾಪಟ್ಟಿಯಲ್ಲಿ ಕೂಡ ಬದಲಾವಣೆಯಾಗಿದೆ. ನೈರುತ್ಯ ರೈಲ್ವೆಯು ಇದೇ ಅಕ್ಟೋಬರ್ 1 ರಿಂದ 314 ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಿದೆ ಎಂದು ತಿಳಿದು ಬಂದಿದೆ.

ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ.‌ ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ನೈರುತ್ಯ  ರೈಲ್ವೆಯ ನೇರ ಜಾಲತಾಣಕ್ಕೆ(website) ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!